ಉ.ಕ‌ ಸುದ್ದಿಜಾಲ ಅಥಣಿ :

ಸತೀಶ್ ಜಾರಕಿಹೊಳಿ ಸಿಎಂ ಸ್ಥಾನಕ್ಕೆ ಹೆಸರು ಮುನ್ನೆಲೆಗೆ ಸಿಎಂ ಸಿದ್ದರಾಮಯ್ಯ ಪರವಾಗಿ ಮಾಜಿ ಡಿಸಿಎಂ ಸವದಿ ಫುಲ್ ಬ್ಯಾಟಿಂಗ್ ಸಿಎಂ ಬದಲಾವಣೆ ಎಂಬುದು ಹಗಲು ಕನಸು ಕಾಣುತ್ತಿದ್ದಾರೆ.

ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಇಲ್ಲ. ಯಾವುದೇ ಕಾರಣಕ್ಕೂ ಬದಲಾವಣೆ ಪ್ರಶ್ನೆ ಇಲ್ಲ. ಮಾಧ್ಯಮದಲ್ಲಿ ಊಹಾಪೋಹಗಳು ಅಷ್ಟೇ ವಿರೋಧ ಪಕ್ಷಗಳಿಗೆ ಕೆಲಸವಿಲ್ಲ ಅದಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ

ಒಳ್ಳೆಯ ಸಿಎಂಗೆ ಕಪ್ಪು ಚುಕ್ಕೆ ಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ ಕಪ್ಪು ಚುಕ್ಕೆ ಹಚ್ಚುವುದಕ್ಕೆ ಪ್ರಯತ್ನ ಪಟ್ಟರು ಅವರಿಗೆ ಸಾಧ್ಯವಾಗಲ್ಲ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಶಾಸಕ ಸವದಿ ಹೇಳಿಕೆ.