ಉ.ಕ ಸುದ್ದಿಜಾಲ ಬೆಳಗಾವಿ :
ಭೀಕರ ರಸ್ತೆ ಅಪಘಾತ ಇಬ್ಬರು ಯುವಕರ ದುರ್ಮರಣ ಬೆಳಗಾವಿ ತಾಲೂಕಿನ ಅಗಸಗಾ ಗ್ರಾಮದ ಹೊರವಲಯದಲ್ಲಿ ರಸ್ತೆ ಅಪಘಾತ. ಮರಳು ಸಾಗಿಸುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.
ಅಂಬೇವಾಡಿ ಗ್ರಾಮದ ಯೋಗೇಶ ನಾವಿ(24), ನಿತೇಶ ತರಳೆ( 27) ಮೃತ ದುರ್ದೈವಿಗಳು. ಮರಳು ಸಾಗಿಸುತ್ತಿದ್ದ ಟಿಪ್ಪರ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹಿನ್ನೆಲೆ ಬೈಕ್ ಸವಾರರು ದೇಹಗಳ ಛಿದ್ರ ಛಿದ್ರ.
ಸವಾರಿಬ್ಬರ ದೇಹಗಳು ಗುರುತು ಸಿಗದಷ್ಟು ಛೀದ್ರ ಛೀದ್ರ ಅಪಘಾತಪಡಿಸಿದ ಟಿಪ್ಪರ್ ಚಾಲಕ ವಾಹನ ಬಿಟ್ಟು ಪರಾರಿ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.