ಉ.ಕ ಸುದ್ದಿಜಾಲ ಬೆಳಗಾವಿ :
ಗೋ ರಕ್ಷಕರ ಮೇಲೆ ಹಲ್ಲೆ ಖಂಡಿಸಿ ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ. ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆಗೆ ಕರೆ ನೀಡಿದ ಶ್ರೀರಾಮ ಸೇನೆ
ಗುರಾವರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಗೆ ಕರೆ. ಶ್ರೀರಾಮ ಸೇನೆ ನೇತೃತ್ವದಲ್ಲಿ ಜಿಹಾದಿಗಳ ವಿರುದ್ದ ಪ್ರತಿಭಟನೆ ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ ಮುತ್ತಾಲಿಕ ನೇತೃತ್ವದಲ್ಲಿ ಪ್ರತಿಭಟನೆ ಶ್ರೀರಾಮಸೇನೆ ರಾಜ್ಯಾದ್ಯಕ್ಷರು ಶ್ರೀ ಗಂಗಾಧರ ಕುಲಕರ್ಣಿ ಪ್ರತಿಭಟನೆ ಬಗ್ಗೆ ಮಾಹಿತಿ
ರಾಜ್ಯದ ಮೂಲೆ ಮೂಲೆಯಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಭಾಗಿ ಚನ್ನಮ್ಮ ಮೃತ್ತದಲ್ಲಿ ಪ್ರತಿಭಟನೆ ಬಳಿಕ ಹುಕ್ಕೇರಿ ತಾಲೂಕಿನ ಇಂಗಳಗಿ ಗ್ರಾಮಕ್ಕೆ ತೆರಳಲಿರುವ ಶ್ರೀರಾಮ ಸೇನೆ ಕಾರ್ಯಕರ್ತರು