ಉ.ಕ ಸುದ್ದಿಜಾಲ ಬೆಳಗಾವಿ :
ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಹಲ್ಲೆಗೆ ಯತ್ನಿಸಿದವರ ವಿರುದ್ಧ ದಾಖಲಾಯಿತು ಕೇಸ್! ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 19ರಂದು ನಡೆದಿದ್ದ ಘಟನೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ, ಜೀವ ಬೆದರಿಕೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಗಳು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಬಿಎನ್ಎಸ್ 189(2) 191(2 190, 126(2), 352, 351(2) ಅಡಿ ದೂರು ದಾಖಲು
ಸಿಟಿ ರವಿ ದೂರು ಸ್ವೀಕಾರ ಮಾಡದಿರುವ ಹಿನ್ನೆಲೆ ಗೃಹ ಇಲಾಖೆ ಕಾರ್ಯದರ್ಶಿ ಮಹಾಲಕ್ಷ್ಮಿ ನೀಡಿದ್ದ ಬಿಜೆಪಿ ಮುಖಂಡರು ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಪ್ರೊ. ಎಸ್.ವಿ ಸಂಕನೂರ, ಕಿಶೋರ ಬಿ.ಆರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.