ಉ.ಕ ಸುದ್ದಿಜಾಲ ಚಿಕ್ಕಬಳ್ಳಾಪುರ :
ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು ಮಗಳು ಧನುಶ್ರೀಗೆ ಈಜು ಕಲಿಸಲು ಹೋಗಿದ್ದ ತಂದೆ ನಾಗೇಶ್, ತಂದೆ ನಾಗೇಶ್ (42) ಮಗಳು ಧನುಶ್ರೀ (12) ಸಾವು
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಘಟನೆ. ಕೆರೆಯಲ್ಲಿ ಹೂಳು ತುಂಬಿದ್ರಿಂದ ಹಳಿ ನಲ್ಲಿ ಸಿಲುಕಿ ಧಾರುಣ ಸಾವು ಮೃತದೇಹಗಳ ಮರಣೋತ್ತರ ಪರೀಕ್ಷೆಗಾಗಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನೆ.
ಭರತನಾಟ್ಯದಲ್ಲಿ ಖ್ಯಾತಿ ಪಡೆದಿದ್ದ ಧನುಶ್ರೀ. ಆಸ್ಪತ್ರೆ ಮುಂದೆ ಮುಗಿಲು ಮುಟ್ಟಿದ ಸಂಬಂದಿಗಳ ಆಕ್ರಂದನ. ಆಸ್ಪತ್ರೆಗೆ ಬಳಿ ಶಿಡ್ಲಘಟ್ಟ ಶಾಸಕ ಬಿ ಎನ್ ರವಿಕುಮಾರ್ ಬೇಟಿ. ಕುಟುಂಸ್ತರಿಗೆ ಸಾಂತ್ವನ ಹೇಳಿದ ಶಿಡ್ಲಘಟ್ಟ ಶಾಸಕ ರವಿಕುಮಾರ್.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು
ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು
