ಉ.ಕ ಸುದ್ದಿಜಾಲ ಬೆಳಗಾವಿ :

ಮಲಗಿದ್ದಾಗ ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಕೊಲೆ. ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ತಡರಾತ್ರಿಯಲ್ಲಿ ಘಟನೆ ನಡೆದಿದೆ‌. ವಿಕಾಸ ಜಗಳೂರ (24) ಕೊಲೆಯಾದ ವ್ಯಕ್ತಿ.

ಮಹಾರಾಷ್ಟ್ರ ಮ‌ೂಲದ ವ್ಯಕ್ತಿ ಕಬ್ಬಿನ ಗ್ಯಾಂಗ್ ನಲ್ಲಿ ಕೆಲಸ ಮಾಡುತ್ತಿದ್ದ. ಕೆಸಲ ಮುಗಿಸಿ ಮಲಗಿದ್ದಾಗ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ

ಘಟಪ್ರಭಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.