ಹುಬ್ಬಳ್ಳಿ :
ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.
ಚಂದ್ರು ಮರಿಬಸನಗೌಡರ (07), ಗೌತಮ ಮರಿಬಸನಗೌಡರ(10) ಮೃತ ದುರ್ದೈವಿಗಳು. ರೇವಣಸಿದ್ಧಯ್ಯಾ ಹಿರೇಮಠ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ದುರ್ಘಟನೆ. ಈಜಲು ಹೋಗಿ ಸಹೋದರರಿಬ್ಬರ ಜಲ ಸಮಾಧಿ ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು