ಉ.ಕ ಸುದ್ದಿಜಾಲ ಕಾಗವಾಡ :
ಕಳ್ಳರ ಬಗ್ಗೆ ಜಾಗೃತಿ ಮೂಡಿಸಲು ಖುದ್ದು ಫೀಲ್ಡ್ಗೆ ಇಳಿದ ಮಹಿಳಾ ಪಿಎಸ್ಐ. ಪ್ರಯಾಣ ಮಾಡುವ ಮುಂಜಾಗ್ರತಯಿಂದ ಇರುವಂತೆ ಸಾರ್ವಜನಿಕರಿಗೆ ಸಲಹೆ.ಬಬೆಳಗಾವಿ ಜಿಲ್ಲೆಯ ಕಾಗವಾಡ ಪಿಎಸ್ಐ ಗಂಗಾ ಬಿರಾದಾರ ದಿಂದ ವಿನೂತನ ಪ್ರಯೋಗ.
ಬಸ್ ನಿಲ್ದಾಣದಲ್ಲಿ ಕರಪತ್ರ ಹಂಚಿ ಜಾಗೃತಿ ಮೂಡಿಸಿದ ಮಹಿಳಾ ಪಿಎಸ್ಐ. ಏನಾದರೂ ಸಮಸ್ಯೆಯಾದರೆ 112ಗೆ ಕರೆ ಮಾಡುವಂತೆ ಸಲಹೆ. ಮಹಿಳಾ ಪಿಎಸ್ಐ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ.
ಈ ಕೆಳಗಿನ ಸುದ್ದಿನೂ ಓದಿ
- ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಸಾವು
- ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ ಮೂರು ವರ್ಷದ ಮಗನ ಜೊತೆಗೆ ತಾಯಿ ಆತ್ಮಹತ್ಯೆ
- ಅತ್ಯಾಚಾರ ಎಸಗಿ ಮತಾಂತರಕ್ಕೇತ್ನಿಸಿದವನಿಗೆ ಜೀವಾವಧಿ ಶಿಕ್ಷೆ.
- ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ದುರಂತ – 14 ವರ್ಷದ ವಿದ್ಯಾರ್ಥಿನಿ ಸಾವು
- ವಿವಾಹಿತೆಯನ್ನು ಓಡಿಸಿಕೊಂಡು ಹೋದ ಯುವಕನ ಮನೆ ಸಂಪೂರ್ಣ ದ್ವಂಸ – ಮನೆಯಲ್ಲಿದ್ದ ಚಿನ್ನಾಭರಣ, ಹಣ, 25 ಕುರಿ ಜೊತೆಗೆ ದುಷ್ಕರ್ಮಿಗಳು ಪರಾರಿ
