ಉ.ಕ ಸುದ್ದಿಜಾಲ ಕಾಗವಾಡ :
ಕಳ್ಳರ ಬಗ್ಗೆ ಜಾಗೃತಿ ಮೂಡಿಸಲು ಖುದ್ದು ಫೀಲ್ಡ್ಗೆ ಇಳಿದ ಮಹಿಳಾ ಪಿಎಸ್ಐ. ಪ್ರಯಾಣ ಮಾಡುವ ಮುಂಜಾಗ್ರತಯಿಂದ ಇರುವಂತೆ ಸಾರ್ವಜನಿಕರಿಗೆ ಸಲಹೆ.ಬಬೆಳಗಾವಿ ಜಿಲ್ಲೆಯ ಕಾಗವಾಡ ಪಿಎಸ್ಐ ಗಂಗಾ ಬಿರಾದಾರ ದಿಂದ ವಿನೂತನ ಪ್ರಯೋಗ.
ಬಸ್ ನಿಲ್ದಾಣದಲ್ಲಿ ಕರಪತ್ರ ಹಂಚಿ ಜಾಗೃತಿ ಮೂಡಿಸಿದ ಮಹಿಳಾ ಪಿಎಸ್ಐ. ಏನಾದರೂ ಸಮಸ್ಯೆಯಾದರೆ 112ಗೆ ಕರೆ ಮಾಡುವಂತೆ ಸಲಹೆ. ಮಹಿಳಾ ಪಿಎಸ್ಐ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ.
ಈ ಕೆಳಗಿನ ಸುದ್ದಿನೂ ಓದಿ
- ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ವಿಕಲಚೇತನರ ಗೋಳು – ಎಂತವರಿಗೂ ಬರುತ್ತೆ ಕಣ್ಣೀರು
- Vidio – ಕೋಕಾ ಕೇಸನಲ್ಲಿ ಸಾಕ್ಷಿಯಾಗಿದ್ದಕ್ಕೆ ಯುವಕನ ಭೀಕರ ಕೊಲೆ – ಪ್ರತ್ಯೇಕದರ್ಶಿಗಳು ಏನಂತ್ತಾರೆ ಕೇಳಿ
- ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಸಾವು
- ಬೆಳಗಾವಿಯಲ್ಲಿ ಹೃದಯವಿದ್ರಾವಕ ಘಟನೆ ಮೂರು ವರ್ಷದ ಮಗನ ಜೊತೆಗೆ ತಾಯಿ ಆತ್ಮಹತ್ಯೆ
- ಅತ್ಯಾಚಾರ ಎಸಗಿ ಮತಾಂತರಕ್ಕೇತ್ನಿಸಿದವನಿಗೆ ಜೀವಾವಧಿ ಶಿಕ್ಷೆ.
