ಉ.ಕ ಸುದ್ದಿಜಾಲ ಚಿಕ್ಕೋಡಿ :
ಪ್ರಜಾಧ್ವನಿ- 2 ಚುನಾವಣೆ ಪ್ರಚಾರ ಸಭೆಯಲ್ಲಿ ಶಾಸಕ ರಾಜು ಕಾಗೆ ಭಾಷಣ. ಉಗಾರ್ ಖುರ್ದ್ ಪಟ್ಟಣದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ. ನಾವು ಅಭಿವೃದ್ಧಿ ವಿಚಾರ ಇಟ್ಕೊಂಡು ಮತಯಾಚನೆ ಮಾಡ್ತೇವೆ.
23 ಕೆರೆಗಳನ್ನು ತುಂಬಿಸುವ ನಿಟ್ಟಿನಲ್ಲಿ ನೀರಾವರಿ ಯೋಜನೆ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಕುಡಚಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗ್ತಿದೆ. ವಿದ್ಯುತ್ ವ್ಯತ್ಯಯದ ಸಮಸ್ಯೆ ಕುರಿತು ಸಿಎಂ ಗಮನಕ್ಕ ತಂದ ಶಾಸಕ ರಾಜು ಕಾಗೆ.