ಉ.ಕ ಸುದ್ದಿಜಾಲ ವಿಜಯಪುರ :
ಕಾರು ಬೈಕ್ ನಡುವೆ ಡಿಕ್ಕಿ. ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಬಸವನ ಬಾಗೇವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ.
ಆರೀಪ್ ವಡ್ಡೋಡಗಿ (35), ಮೈಬೂಬ್ಸಾಬ್ ಕರಜಗಿ (65) ಸ್ಥಳದಲ್ಲೇ ಸಾವು.. ಹೂವಿನ ಹಿಪ್ಪರಗಿಯಿಂದ ದೇವರಹಿಪ್ಪರಗಿಗೆ ಕಡೆಗೆ ಬರ್ತಿದ್ದ ಬೈಕ್ ಸವಾರರು. ಬಸವನ ಬಾಗೇವಾಡಿ ಕಡೆಗೆ ಹೊರಟಿದ್ದ ಕಾರು ಮುಖಾಮುಖಿ ಡಿಕ್ಕಿ.
ಬೈಕ್ ಡಿಕ್ಕಿ ಹೊಡೆದ ಬಳಿಕ ಕಾರು ಸಮೇತ ಚಾಲಕ ಪರಾರಿ. ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರ ಭೇಟಿ. ಕಾರ್, ಚಾಲಕನಿಗಾಗಿ ಪೊಲೀಸರ ಹುಡುಕಾಟ.
ಕಾರು ಬೈಕ್ ನಡುವೆ ಡಿಕ್ಕಿ : ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು
