ಉ.ಕ ಸುದ್ದಿಜಾಲ ವಿಜಯಪುರ :
ಖಾಸಗಿ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣಾದ ವೈದ್ಯ. ವಿಜಯಪೂರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ವೈದ್ಯ ನೇಣಿಗೆ ಶರಣು… ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟ ವೈದ್ಯನ ಸಾವು…
ಸಾಯಿ ಆಸ್ಪತ್ರೆಯ ಡಾ.ರಾಜಶೇಖರ ಮುಚ್ಚಂಡಿ ಎಂಬಾತ ನೇಣಿಗೆ ಶರಣು. ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣೆಯ ಪೋಲಿಸರು ಭೇಟಿ ಪರಿಶೀಲನೆ.
ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ
ಖಾಸಗಿ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣಾದ ವೈದ್ಯ
